‘ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗಿಶ್ವರ್, ಶಾಸಕರಾದ ವಿಶ್ವನಾಥ್ ಮತ್ತು ಅಶ್ವತ್ಥನಾರಾಯಣ ಅವರು ಬೆಂಗಳೂರಿನಲ್ಲಿರುವ ನನ್ನ ಮನೆಗೆ ಬ್ಯಾಗ್ನಲ್ಲಿ ಹಣ ತಂದಿಟ್ಟು ಹೋದರು. ಬ್ಯಾಗ್ನಲ್ಲಿ ನೋಡಿದರೆ ಹಣವಿತ್ತು. ಇನ್ನೂ ₹ 25 ಕೋಟಿ ಕೊಡುತ್ತೇವೆ ಮತ್ತು ಸಚಿವ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದರು. ಅವರನ್ನು ಹಣದ ಸಮೇತ ಹಿಡಿದುಕೊಡಲು ಆಗಲಿಲ್ಲ’ ಎಂದು ವಿವರಿಸಿದರು.