ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ವಿ. ಮಹೇಶ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ನಿರ್ದೇಶಕ ಅಭಿಲಾಷ್ ಕಾರ್ತಿಕ್, ನಾರಾಯಣಗೌಡ, ಹನುಮಪ್ಪ, ಡಿ.ಕೆ. ಹಳ್ಳಿ ಪಂಚಾಯಿತಿ ಅಧ್ಯಕ್ಷೆ ಕಲಾವತಿ, ಚೌಡಪ್ಪ, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ಪುರಸಭಾ ಸದಸ್ಯ ಕಪಾಲಿ ಶಂಕರ್, ಹೊಸರಾಯಪ್ಪ, ಹುಲಿಬೆಲೆ ಗ್ರಾ.ಪಂ. ಸದಸ್ಯ ಪ್ರಸನ್ನ, ಪ್ರಭಾಕರ್ ರಾವ್, ಬಿಂದು ಮಾಧವ್ ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.