ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿ, ‘ರಮೇಶ್ ಕುಮಾರ್ ಅವರೇನೂ ತಮಗೆ ಪರಿಷತ್ ಸ್ಥಾನ ಬೇಕೆಂದು ಕೇಳಿಲ್ಲ. ಅವರನ್ನು ಮೇಲ್ಮನೆಗೆ ಕಳುಹಿಸಲು ನಾವೆಲ್ಲಾ ಜಿಲ್ಲೆಯ ಶಾಸಕರು ಪ್ರಯತ್ನ ನಡೆಸಿದೆವು. ಆದರೆ, ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ’ ಎಂದರು.