‘ಸರ್ಕಾರ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾವಿರಾರು ಕೋಟಿ ಖರ್ಚು ಮಾಡಿ ಹಲವು ಯೋಜನೆಗಳನ್ನು ರೂಪಿಸಿದೆ. ಆದರೆ, ಈ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ, ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಮಾಹಿತಿ ನೀಡಬೇಕು’ ಎಂದರು.