ಸಮ್ಮೇಳನಕ್ಕೆ ಬಂದಿದ್ದ ಗಣ್ಯರು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಹಾಲಿಸ್ಟರ್ ಸಭಾಂಗಣ ಊಟದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಿನ ಉಪಹಾರಕ್ಕೆ ದೋಸೆ, ಮಧ್ಯಾಹ್ನದ ಊಟಕ್ಕೆ ಹೋಳಿಗೆ, ಮೊಸರನ್ನ, ಪಲಾವ್, ಅನ್ನ ಸಾಂಬರು, ಕೋಸಂಬರಿ, ಮಜ್ಜಿಗೆ, ಉಪ್ಪಿನಕಾಯಿ ಖಾದ್ಯಗಳನ್ನು ಮಾಡಿಸಲಾಗಿತ್ತು. ಸ್ಥಳೀಯ ಕಲಾವಿದರು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.