ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀರಾಮಸೇನೆ, ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರು ಆರೋಪಿಗಳ ಪಟ್ಟಿಯಲ್ಲಿದ್ದಾರೆ. ಸಂಸದರು 12ನೇ ಆರೋಪಿಯಾಗಿದ್ದಾರೆ. ಕಾನೂನುಬಾಹಿರವಾಗಿ ಗುಂಪು ಕಟ್ಟಿಕೊಂಡು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.