ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ನೈಸ್ ಶಾಲೆಯ ರಘುನಾಥ, ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿಯ ಲಕ್ಷ್ಮಿನಾರಾಯಣ ಪ್ರಸಾದ್, ಕೆ.ಬಿ. ನಾಗರಾಜು, ರಾಮೇಗೌಡ, ಆದಿನಾರಾಯಣ, ಮಹಾದೇವ, ಶ್ರೀನಿವಾಸ್, ಎಚ್.ಕೆ. ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಗೋವಿಂದ, ಶಫಿ, ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಜರಿದ್ದರು.