‘₹ 4.20 ಲಕ್ಷ ವೆಚ್ಚದಲ್ಲಿ ದೇವಾಲಯ ಜೀರ್ಣೋದ್ಧಾರ ಮಾಡಿದ್ದೇವೆ. ಗಣೇಶ, ಸುಬ್ರಮಣಿ, ಪಾರ್ವತಿ, ಈಶ್ವರ ಲಿಂಗ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ. ದೇವಾಲಯ ನಿರ್ಮಾಣಕ್ಕೆ ಇನ್ನು ₹ 70 ಲಕ್ಷ ಅಗತ್ಯವಿದ್ದು, ದಾನಿಗಳು ನೆರವು ನೀಡಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ನಂಜುಂಡಗೌಡ ಮನವಿ ಮಾಡಿದರು.