ನಗರಸಭೆಯ ಮೊದನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಧಿ ಮುಗಿದು ಎಂಟು ತಿಂಗಳು ಕಳೆದಿದ್ದರೂ ಸರ್ಕಾರ ಎರಡನೇ ಅವಧಿಯ ಮೀಸಲಾತಿ ಪ್ರಕಟಿಸಿಲ್ಲ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ.
ದೇವಳಂ ಶಂಕರ್, ನಗರಸಭೆ ಸದಸ್ಯ
ನಗರಸಭೆಯಲ್ಲಿ ಚುನಾಯಿತ ಅಧ್ಯಕ್ಷ ಉಪಾಧ್ಯಕ್ಷರಿದ್ದರೆ ವಾರ್ಡ್ ಸಮಸ್ಯೆಗಳನ್ನು ಹೇಳಿ ಬಗೆಹರಿಸುವ ಪ್ರಯತ್ನ ಮಾಡಬಹುದಾಗಿತ್ತು. ಈಗ ಅವರಲ್ಲದೆ ಸಮಸ್ಯೆಯಾಗಿದೆ. ಅಧಿಕಾರಿಗಳು ಕೈಗೆ ಸಿಗುವುದಿಲ್ಲ ಸಿಕ್ಕರೂ ಮನವಿಗೆ ಸ್ಪಂದಿಸುವುದಿಲ್ಲ.