‘ಸಚಿವ ಆನಂದ್ ಸಿಂಗ್ ಪ್ರಾಮಾಣಿಕರು. ಅವರು ಅರಣ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ. ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಗಣಿ ಅಕ್ರಮ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಅಂತಿಮ ತೀರ್ಮಾನ ಆಗುವವರೆಗೂ ಆನಂದ್ ಸಿಂಗ್ ಅಪರಾಧಿಯಲ್ಲ. ರಾಜಕೀಯ ಹಾಗೂ ವೈಯಕ್ತಿಕ ಜೀವನ ಬೇರೆ ಬೇರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ನಾನು ಒಳ್ಳೆಯ ಸ್ನೇಹಿತರು’ ಎಂದು ಹೇಳಿದರು.