ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಕೋಲಾರ | ಜ್ಞಾನ, ಕೌಶಲ ಕೇಂದ್ರವಾಗಿ ಸಮುದಾಯ ಭವನ: ಜಿಲ್ಲಾಧಿಕಾರಿ

Published : 17 ಅಕ್ಟೋಬರ್ 2025, 7:19 IST
Last Updated : 17 ಅಕ್ಟೋಬರ್ 2025, 7:19 IST
ಫಾಲೋ ಮಾಡಿ
Comments
ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಜಿಲ್ಲಾ ಜಾಗೃತಿ ಸಮಿತಿಯಿಂದ ಹೊಸ ವಿಚಾರಗಳ ಕುರಿತು ಚಿಂತನೆ ನಡೆಯಬೇಕಿದೆ
ಎಂ.ಆರ್‌.ರವಿ ಜಿಲ್ಲಾಧಿಕಾರಿ
ಪರಿಶಿಷ್ಟ ಜಾತಿ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡಬೇಕು. ಪ್ರತಿ ಎರಡನೇ ಭಾನುವಾರ ಈ ಕುರಿತು ಸಭೆ ನಡೆಸಲಾಗುವುದು
ನಿಖಿಲ್‌ ಬಿ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಜಾತಿ ಕಾರಣಕ್ಕೆ ನಿರ್ಲಕ್ಷಿಸಿದರೆ ಕ್ರಮ
‘ಜಾತಿ ಕಾರಣಕ್ಕೆ ನಿರ್ಲಕ್ಷ್ಯ ಮಾಡಿದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತದೆ. ಹಿಂದೆ ನಡೆದಿರುವ ರೀತಿ ಪ್ರಕರಣ ಮರು ಕಳಿಸುವುದು ಬೇಡ. ಶಾಸಕರು ಶಿಫಾರಸ್ಸು ಮಾಡಿದರೂ ಕೆಲಸ ನೀಡದೆ ಇರುವ ಬಗ್ಗೆ ಗಮನಕ್ಕೆ ಇದೆ. ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ಆರ್‌.ರವಿ ಸೂಚಿಸಿದರು. ಸಭೆಯಲ್ಲಿ ಸದಸ್ಯ ವರದೇನಹಳ್ಳಿ ವೆಂಕಟೇಶ್‌ ಪ್ರಸ್ತಾಪಿಸಿದ ವಿಚಾರಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ವರದೇನಹಳ್ಳಿ ವೆಂಕಟೇಶ್‌ ಮಾತನಾಡಿ ‘ಕ್ರೆಡಿಲ್‌ನಲ್ಲಿ ಜೆಇ ಮಂಜುನಾಥ್‌ ಕೆಲಸದ ವಿಚಾರದಲ್ಲಿ ತಾರತಮ್ಯ ಮಾಡುತ್ತಾರೆ. ಎಸ್‌ಸಿ ಎಸ್‌ಟಿ ಕಡತಗಳು ಹೋದರೆ ವಿಲೇ ಮಾಡುವುದಿಲ್ಲ. ವರದೇನಹಳ್ಳಿಯಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಿ ಐದು ವರ್ಷ ಕಳೆದಿದ್ದರೂ ಬಿಲ್‌ ಪಾವತಿಸಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT