ಮುಳಬಾಗಿಲಿನಲ್ಲಿ ಬಿಜೆಪಿ ಇಲ್ಲ ಎಂದು ಸಚಿವರೇ ಹೇಳಿದ್ದಾರೆ. ಈ ಕುರಿತು ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸಿ ರಾಜ್ಯ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು. ತಮ್ಮ ಬಣಕ್ಕೆ ಸೇರಲು ಬಿಜೆಪಿ ಕಾರ್ಯಕರ್ತರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಬೇಕೆಂಬ ಪ್ರಯತ್ನಗಳು ನಡೆಯುವ ವೇಳೆಯಲ್ಲಿ ಮುಳಬಾಗಿಲಿನಲ್ಲಿ ಬಿಜೆಪಿ ಮುಕ್ತ ಮಾಡಲು ಸಚಿವರು ಪ್ರಯತ್ನ ಮಾಡುತ್ತಿರುವುದು ವಿಷಾದನೀಯ ಎಂದರು.