‘ಮನುಷ್ಯ ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ಆನಂದದಿಂದ ಜೀವಿಸುವುದನ್ನು ಮರೆತಿದ್ದಾನೆ. ಮಾನಸಿಕ ಒತ್ತಡ, ಅನಿಶ್ಚಿತತೆ, ನಿರುತ್ಸಾಹ, ಬದುಕು ಹಾಗೂ ಬಾಂಧವ್ಯದಲ್ಲಿ ಬಿರುಕು ಕಾಣುತ್ತಿದೆ. ಇದರ ನಿವಾರಣೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಶ್ರಮಿಸುತ್ತಿರುವುದು ಶ್ಲಾಘನೀಯ’ ಎಂದು ಚಿನ್ಮಯ ಶಾಲೆಯ ಮುಖ್ಯ ಶಿಕ್ಷಕ ನರಸಿಂಹಪ್ರಸಾದ್ ಹೇಳಿದರು.