ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಜೆಡಿಎಸ್‌, ಬಿಜೆಪಿ ಪೊಳ್ಳು ಭರವಸೆ ನಂಬದಿರಿ: ಸಚಿವ ಬೈರತಿ ಸುರೇಶ್ ವಾಗ್ದಾಳಿ

ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ
Published : 10 ಆಗಸ್ಟ್ 2025, 3:06 IST
Last Updated : 10 ಆಗಸ್ಟ್ 2025, 3:06 IST
ಫಾಲೋ ಮಾಡಿ
Comments
ಈ ಮಣ್ಣಿನ ಋಣದಲ್ಲಿ ನಾನು ಹಾಗೂ ನನ್ನ ಕುಟುಂಬ ಬದುಕಿದೆ‌. ಅದನ್ನು ಮರೆಯಲು ಸಾಧ್ಯವಿಲ್ಲ‌. ಈ ಭಾಗದ ಜನ ನಮ್ಮ ತಂದೆಯವರ ಕಾಲದಿಂದ ಶಕ್ತಿ ತುಂಬಿದ್ದಾರೆ. ಎಂದಿಗೂ ತಮ್ಮೊಂದಿಗೆ ಇರುತ್ತೇನೆ. .
–ಕೃಷ್ಣಬೈರೇಗೌಡ, ಕಂದಾಯ ಸಚಿವ
ಜೆಡಿಎಸ್‌–ಬಿಜೆಪಿಯವರು ಎಚ್.ಕ್ರಾಸ್‌ನಲ್ಲಿ ಟೋಕನ್ ಕೊಟ್ಟು ಜನರನ್ನು ಮತ್ತೊಮ್ಮೆ ಯಾಮಾರಿಸಲು ಹೊರಟಿದ್ದಾರೆ. ಜನ ಸ್ವಾಭಿಮಾನದಿಂದ ತಕ್ಕ ಪಾಠ ಕಲಿಸಲಿದ್ದಾರೆ.
–ಕೊತ್ತೂರು ಮಂಜುನಾಥ್‌ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT