ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿ ಜತೆ ಮೈತ್ರಿ, ಒಳ ಒಪ್ಪಂದದ ಬಗ್ಗೆ ಚರ್ಚೆಯಾಗಿಲ್ಲ. ಯಡಿಯೂರಪ್ಪ ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್, ಮೈತ್ರಿ ಬಗ್ಗೆ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ಗೆಲುವಿಗೆ ಸಹಕರಿಸಿ ಅಂತಾ ಹೇಳುತ್ತಿರುವುದು ಸರಿಯಲ್ಲ. ನಾವು ನಾಡಿನ ಜನತೆಯ ಟೀಮ್ ಅಷ್ಟೇ’ ಎಂದು ತಿರುಗೇಟು ನೀಡಿದರು.