<p><strong>ಮಾಲೂರು: </strong>ಸಂವಿಧಾನ ಭಾರತದ ಪವಿತ್ರ ಗ್ರಂಥ. ಈ ಗ್ರಂಥದ ಗಂಧದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಗುರುವಾರ ಪುಷ್ಪ ನಮನ ಅರ್ಪಿಸಿ ಮಾತನಾಡಿದರು.</p>.<p>ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿ ಇಡೀ ಜಗತ್ತಿಗೆ ಮಾದರಿಯಾಗುವಂತೆ ಸಂವಿಧಾನ ರಚಿಸಿದ್ದಾರೆ ಎಂದರು.</p>.<p>ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ್, ಮುಖಂಡರಾದ ವಿಜಯನಾರಸಿಂಹ, ಉಪಾಧ್ಯಕ್ಷ ಗೋವರ್ಧನ್ ರೆಡ್ಡಿ, ಅಶ್ವಥ್ ರೆಡ್ಡಿ, ಶಂಕರಪ್ಪ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಸಂವಿಧಾನ ಭಾರತದ ಪವಿತ್ರ ಗ್ರಂಥ. ಈ ಗ್ರಂಥದ ಗಂಧದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಗುರುವಾರ ಪುಷ್ಪ ನಮನ ಅರ್ಪಿಸಿ ಮಾತನಾಡಿದರು.</p>.<p>ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿ ಇಡೀ ಜಗತ್ತಿಗೆ ಮಾದರಿಯಾಗುವಂತೆ ಸಂವಿಧಾನ ರಚಿಸಿದ್ದಾರೆ ಎಂದರು.</p>.<p>ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ್, ಮುಖಂಡರಾದ ವಿಜಯನಾರಸಿಂಹ, ಉಪಾಧ್ಯಕ್ಷ ಗೋವರ್ಧನ್ ರೆಡ್ಡಿ, ಅಶ್ವಥ್ ರೆಡ್ಡಿ, ಶಂಕರಪ್ಪ ಹಾಜರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>