ಪ್ರಸ್ತುತ ದಿನನಿತ್ಯ ವಸ್ತುಗಳ ಬೆಲೆ ಗಗಕ್ಕೇರಿದ್ದು, ಜೀವನ ನಡೆಸುವುದು ಕಠಿಣವಾಗಿದೆ. ಇಂತಹ ಸ್ಥಿತಿಯಲ್ಲಿ 20 ತಿಂಗಳಿಂದ ವೇತನ ನೀಡದಿರುವುದರಿಂದ ಜೀವನ ಸಾಗಿಸುವುದು ಕಷ್ಟವಾಗಿದೆ. ಸಂಬಳವಿಲ್ಲದೆ ಸಾಲದ ಸುಳಿಯಲ್ಲಿ ನೌಕರರ ಕುಟುಂಬಗಳು ಸಿಲುಕಿ ತತ್ತರಿಸುತ್ತಿವೆ. ಹಾಗಾಗಿ ಕೂಡಲೇ ಹಿರಿಯ ಅಧಿಕಾರಿಗಳು ಗುತ್ತಿಗೆ ನೌಕರರ ಸಹಾಯಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.