‘ಗ್ರಾಮೀಣ ಭಾಗದಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ಜಿಲ್ಲಾಡಳಿತಕ್ಕೆ, ಆರೋಗ್ಯ ಇಲಾಖೆಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು. ದಿಗ್ಬಂಧನದ ಹಿನ್ನೆಲೆಯಲ್ಲಿ ಆರ್ಥಿಕ ವ್ಯವಸ್ಥೆ ಕುಸಿದಿದ್ದು, ಮೋದಿ ಕೇರ್ ಫಂಡ್ಗೆ ಬಿಜೆಪಿ ಕಾರ್ಯಕರ್ತರು ತಲಾ ₹ 100 ನೀಡಿ ಅರ್ಥ ವ್ಯವಸ್ಥೆ ಸುಭದ್ರಗೊಳಿಸುವ ಸಂಕಲ್ಪ ಮಾಡಿದ್ದಾರೆ. 19 ದಿನ ನಿರಂತರವಾಗಿ ಆಹಾರ, ದಿನಸಿ ವಿತರಣೆ ಮಾಡುತ್ತೇವೆ’ ಎಂದರು.