ಮುಳ್ಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೊಟ್ಲಿ ಗ್ರಾಮದ ಶಾಂತಿನಿಕೇತನ ಪ್ರೌಢ ಶಾಲೆ, ಸುಗಟೂರಿನ ಸಬರಮತಿ ಪ್ರೌಢ ಶಾಲೆ, ಜಿಲ್ಲಾ ಕೇಂದ್ರದ ಬಾಲಕರ ಮತ್ತು ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿದರು. ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಾದ ವಿಜಯಾನಂದ್, ರಮೇಶ್ಗೌಡ, ಕೆಂಪೇಗೌಡ, ನಾರಾಯಣಸ್ವಾಮಿ ಹಾಜರಿದ್ದರು.