ಮುಳಬಾಗಿಲು: ‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಡಿಸಿಸಿ ಬ್ಯಾಂಕ್ನಿಂದ ಮನೆ, ಕುರಿ, ಕೋಳಿ ಸಾಕಾಣಿಕೆ ಮತ್ತಿತರೆ ಉದ್ದೇಶಗಳಿಗೆ ಪಡೆದುಕೊಂಡಿರುವ ಸಾಲವನ್ನು ಸಕಾಲಕ್ಕೆ ಮರು ಪಾವತಿ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಎಚ್ಚರಿಸಿದ್ದಾರೆ.