ಪ್ರಕರಣ ಸಂಬಂಧ ಅಹೋರಾತ್ರಿ ವೈದ್ಯಕೀಯ ಸಿಬ್ಬಂದಿಯ ಸಭೆ ನಡೆಸಿದ ಸಚಿವರು, ‘ಬೆಂಗಳೂರಿನಲ್ಲಿ ಸದ್ಯ ಕನಿಷ್ಠ ಒಂದು ವೆಂಟಿಲೇಟರ್ ಪಡೆಯಲು ಹರಸಾಹಸ ಪಡೆಯಬೇಕಿದೆ. ಆದರೆ, ಎಸ್ಎನ್ಆರ್ ಆಸ್ಪತ್ರೆಗೆ ಪೂರೈಕೆಯಾಗಿರುವ 40 ವೆಂಟಿಲೇಟರ್ಗಳಲ್ಲಿ ಒಂದನ್ನೂ ಬಳಕೆ ಮಾಡುತ್ತಿಲ್ಲ. ಇದು ದೊಡ್ಡ ಲೋಪ’ ಎಂದು ಕೆಂಡಾಮಂಡಲರಾದರು.