ಜಿಲ್ಲಾ ತಿಗಳ ಜನಾಂಗದ ಸಮನ್ವಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಲ್.ಎ.ಮುಂಜುನಾಥ್, ಅಧ್ಯಕ್ಷ ಎಂ.ಉದಯಕುಮಾರ್, ಗೌರವಾಧ್ಯಕ್ಷ ಪಲ್ಲವಿ ಮಣಿ, ಉಪಾಧ್ಯಕ್ಷ ಎಂ.ವೆಂಕಟೇಶ್, ಮಾಲೂರು ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಎಚ್.ಆರ್.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ನರಸಾಪುರ ಶ್ರೀನಿವಾಸ್ ಪಾಲ್ಗೊಂಡರು.