ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣಗೌಡ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ಗುರುಲಿಂಗನಗೌಡ, ಉಪಾಧ್ಯಕ್ಷ ಸಿ.ವಿ. ಲೋಕೇಶ್, ಖಜಾಂಚಿ ನಲ್ಲೇಶ್ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಗ್ರಾಮಾಂತರ ಅಧ್ಯಕ್ಷ ಸಿಡಿ ರಾಮಚಂದ್ರ, ನಗರಾಧ್ಯಕ್ಷ ತಿಮ್ಮರಾಯಪ್ಪ, ಪದಾಧಿಕಾರಿ ಪುರ ನಾರಾಯಣಸ್ವಾಮಿ, ಅಶೋಕರೆಡ್ಡಿ ಇದ್ದರು.