ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಕೋಲಾರ ‌| ಹದಗೆಟ್ಟ ಗ್ರಾಮೀಣ ರಸ್ತೆ: ಸಂಚಾರ ಆಯೋಮಯ

ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣ
ಮಂಜುನಾಥ.ಎಸ್
Published : 30 ಜೂನ್ 2025, 6:18 IST
Last Updated : 30 ಜೂನ್ 2025, 6:18 IST
ಫಾಲೋ ಮಾಡಿ
Comments
ಬಂಗಾರಪೇಟೆ ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇರುವ ಜಲ್ಲಿ ಕಲ್ಲುಗಳು
ಬಂಗಾರಪೇಟೆ ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇರುವ ಜಲ್ಲಿ ಕಲ್ಲುಗಳು
ಬಂಗಾರಪೇಟೆ ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇರುವ ಜಲ್ಲಿ ಕಲ್ಲುಗಳು
ಬಂಗಾರಪೇಟೆ ತಾಲ್ಲೂಕಿನ ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇರುವ ಜಲ್ಲಿ ಕಲ್ಲುಗಳು
ಚುನಾವಣೆ ಸಂದರ್ಭದಲ್ಲಿ ಮಾತ್ರ ಊರಿಗೆ ಬರುವ ಜನಪ್ರತಿನಿಧಿಗಳು ನಂತರ ಈ ಕಡೆ ತಲೆ ಹಾಕುವುದೇ ಇಲ್ಲ. ರಸ್ತೆ ಪೂರ್ಣ ಹಾಳಾಗಿದ್ದರೂ ದುರಸ್ತಿ ಮಾಡಿಸುವವರಿಲ್ಲ.
– ಬಸಪ್ಪ, ರೈತ ಸಾಕರಸನಹಳ್ಳಿ
ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಡಾಂಬರೀಕರಣ ಮಾಡಿ ಬಸ್ ಸಂಚರಿಸಿದರೆ ಅನುಕೂಲವಾಗುತ್ತದೆ.
– ಎಸ್.ಕೆ ವೆಂಕಟಸ್ವಾಮಿ, ರೈತ ಸಾಕರಸನಹಳ್ಳಿ
ಗಡಿ ಭಾಗದಲ್ಲಿರುವ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡುವುದರಿಂದ ರೈತರಿಗೆ ಕೃಷಿ ಮಾಡಲುತರಕಾರಿ ಮಾರುಕಟ್ಟೆಗೆ ಸಾಗಿಸಲು ಸಹಕಾರಿ.
– ಶಿವಕುಮಾರ್ .ಎಸ್‌, ಹೈನುಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT