‘ಪೂಜ್ಯ ಭಿಕ್ಷು ಸಂಘದಿಂದ ಜ್ಞಾನ ಪ್ರತಿಮೆಯನ್ನು ಅನಾವರಣ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್, ಸಂಸದ ಎಸ್.ಮುನಿಸ್ವಾಮಿ, ನಿವೃತ್ತ ಐಪಿಎಸ್ ಅಧಿಕಾರಿ ಸುಭಾಷ್ ಭರಣಿ, ಮಾಜಿ ಶಾಸಕಿ ಮಲ್ಲಾಜಮ್ಮ, ಸಾಹಿತಿ ಚಿನ್ನಸ್ವಾಮಿ ಭಾಗವಹಿಸುತ್ತಾರೆ’ ಎಂದು ಮಾಹಿತಿ ನೀಡಿದರು.