ಯೋಗ ಶಿಕ್ಷಕರಾದ ಮಾರ್ಕಂಡೇಶ್ವರ್, ಚಂದ್ರಣ್ಣ, ಮಂಜುಳಾ, ವೆಂಕಟ, ಸೋಮಣ್ಣ ತರಬೇತಿ ನೀಡಿದರು. ಈಗಾಗಲೇ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ, ಬಿಇಒ ಕನ್ನಯ್ಯ, ಆಯುಷ್ ಅಧಿಕಾರಿಗಳು ಇದ್ದರು.