<p>ವೇಮಗಲ್: ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆ ಹೋಗಲಾಡಿಸಬಹುದಾಗಿದೆ. ಅಂಬೇಡ್ಕರ್ ಆಶಯವೂ ಇದೇ ಆಗಿತ್ತು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ವೆಂಕಟೇಶ್ (ವಿನಯ್) ತಿಳಿಸಿದರು.</p>.<p>ವೇಮಗಲ್ನಲ್ಲಿ ಭಾನುವಾರ ಅಂಬೇಡ್ಕರ್ ಜಯಂತಿ ಮೆರವಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ಸ್ವಾತಂತ್ರ್ಯ,ಸಮಾನತೆ ಹಕ್ಕು ಕಲ್ಪಿಸಲು ಅಂಬೇಡ್ಕರ್ ಶ್ರಮಿಸಿದ್ದಾರೆ. ಜಗತ್ತಿನ ಶ್ರೇಷ್ಠ ಜ್ಞಾನಿಯಾಗಿದ್ದ ಅಂಬೇಡ್ಕರ್ ತಮ್ಮ ಪ್ರತಿಭೆಯನ್ನು ಮನುಕುಲದ ಉದ್ಧಾರಕ್ಕಾಗಿ ಮುಡಿಪಾಗಿಟ್ಟಿದ್ದರು. ಅವರ ಆದರ್ಶ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಮುಖಂಡರಾದ ಸೀತಾರಾಮಪ್ಪ, ಯುವ ಮುಖಂಡರಾದ ಪ್ರವೀಣ್,ಸಂದೀಪ್, ಜೈಭೀಮ್ ಸುವಾಸ್, ಮಹಿಂದ್ರ, ಮನೋಜ್, ಸುವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಮಗಲ್: ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆ ಹೋಗಲಾಡಿಸಬಹುದಾಗಿದೆ. ಅಂಬೇಡ್ಕರ್ ಆಶಯವೂ ಇದೇ ಆಗಿತ್ತು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ವೆಂಕಟೇಶ್ (ವಿನಯ್) ತಿಳಿಸಿದರು.</p>.<p>ವೇಮಗಲ್ನಲ್ಲಿ ಭಾನುವಾರ ಅಂಬೇಡ್ಕರ್ ಜಯಂತಿ ಮೆರವಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ಸ್ವಾತಂತ್ರ್ಯ,ಸಮಾನತೆ ಹಕ್ಕು ಕಲ್ಪಿಸಲು ಅಂಬೇಡ್ಕರ್ ಶ್ರಮಿಸಿದ್ದಾರೆ. ಜಗತ್ತಿನ ಶ್ರೇಷ್ಠ ಜ್ಞಾನಿಯಾಗಿದ್ದ ಅಂಬೇಡ್ಕರ್ ತಮ್ಮ ಪ್ರತಿಭೆಯನ್ನು ಮನುಕುಲದ ಉದ್ಧಾರಕ್ಕಾಗಿ ಮುಡಿಪಾಗಿಟ್ಟಿದ್ದರು. ಅವರ ಆದರ್ಶ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಮುಖಂಡರಾದ ಸೀತಾರಾಮಪ್ಪ, ಯುವ ಮುಖಂಡರಾದ ಪ್ರವೀಣ್,ಸಂದೀಪ್, ಜೈಭೀಮ್ ಸುವಾಸ್, ಮಹಿಂದ್ರ, ಮನೋಜ್, ಸುವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>