'ರಾಷ್ಟ್ರೀಯ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್, ಬಿಜೆಪಿ, ಕಾವೇರಿ ವಿಚಾರದಲ್ಲಿ ರಾಜ್ಯದ ಜನರಿಗೆ ದ್ರೋಹ ಮಾಡಿವೆ. ಅವು ಕಾವೇರಿ ಹೋರಾಟದಲ್ಲಿ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು? ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಕ್ರಮ ತೆಗೆದುಕೊಂಡರು? ಈ ಬಗ್ಗೆ
ಜನರಿಗೆ ತಿಳಿಸಲಿ' ಎಂದು ಸವಾಲು ಹಾಕಿದರು.