ಶಿಕ್ಷಕ ಸಮುದಾಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹಾಗೂ ವೈಜ್ಞಾನಿಕ ಸಂಶೋಧನೆಯಲ್ಲಿ ತೊಡಗಲು ಪ್ರೇರಣೆ ನೀಡಬೇಕು. ಮಕ್ಕಳಿಗೆ ವೈಜ್ಞಾನಿಕ ಕತೆಗಳನ್ನು ಹೇಳುವ ಮೂಲಕ ಗಮನ ಸೆಳೆಯಬೇಕು ಎಂದು ಹೇಳಿದರು. ಶಾಲಾ ಆಡಳಿತಾಧಿಕಾರಿ ಬಿ. ವೆಂಕಟೇಶ್, ಮುಖ್ಯ ಶಿಕ್ಷಕ ಪಿ.ಆರ್. ದೊಡ್ಡಾರೆಡ್ಡಿ, ರಮೇಶ್ ಇದ್ದರು.