ಜಿಲ್ಲೆಯ ವಿವಿಧ ಶಾಲೆಯ ಮಕ್ಕಳು ನಾಟಕ ಪ್ರದರ್ಶಿಸಿದರು. ಅಕಾಡೆಮಿ ಸದಸ್ಯರಾದ ಮಾಲೂರು ವಿಜಿ, ಪ್ರಸನ್ನ ಕುಮಾರ್, ಜಿಲ್ಲಾ ಕಸಾಪ ಅಧ್ಯಕ್ಷ ಎನ್.ಬಿ.ಗೋಪಾಲಗೌಡ, ಡಿಡಿಪಿಐ ಕೃಷ್ಣಮೂರ್ತಿ, ಡಿಡಿಪಿಐ ಕಚೇರಿಯ ಕನ್ನಡ ವಿಷಯ ಪರಿಣತ ಶಂಕರೇಗೌಡ, ಕನ್ನಡ ಹೋರಾಟಗಾರ ಶ್ರೀನಿವಾಸ್, ರಂಗ ವಿಜಯಾ ಟ್ರಸ್ಟ್ನ ಗೌರವ ಅಧ್ಯಕ್ಷ ಪಲ್ಲವಿ ಮಣಿ, ಕರ್ನೂಲ್ ಕನ್ನಡ ಸಂಘದ ಅಧ್ಯಕ್ಷೆ ಗೀತಾಚಂದ್ರ, ಕಲಾ ನಿತಾಂತ ಟ್ರಸ್ಟ್ನ ಗೀತಾ ರಾಘವೇಂದ್ರ ಇದ್ದರು.