‘ಹಿಂದೆ ಕ್ರೀಡಾಕೂಟಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರು, ಬದಲಾದ ಪರಿಸ್ಥಿಯಿಂದಾಗಿ ಯುವಕರು ಕ್ರೀಡೆಗಳಿಗೆ ಹೆಚ್ಚು ಗಮನಹರಿಸುತ್ತಿಲ್ಲ. ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯ ಸಮಾಜ ನಿರ್ಮಾಣದಲ್ಲಿ ತೊಗಡಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡರೆ ಗುರಿ ಸಾಧನೆಯೇನು ಕಷ್ಟವೆನಿಸುವುದಿಲ್ಲ’ ಎಂದು ಹೇಳಿದರು.