ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕೋಲಾರ | ಆಗ ಶೇ 44; ಈ ಬಾರಿ ಶೇ 11 ಬಿತ್ತನೆ!

Published : 3 ಆಗಸ್ಟ್ 2023, 6:50 IST
Last Updated : 3 ಆಗಸ್ಟ್ 2023, 6:50 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಜುಲೈನಲ್ಲಿ ಮಳೆ ಕೊರತೆಯಿಂದ ಬಿತ್ತನೆಗೆ ಹಿನ್ನಡೆಯಾಗಿದೆ. ಈಗ ಬಿದ್ದಿರುವ ಮಳೆ ಸಾಕಾಗುತ್ತಿಲ್ಲ. ಇನ್ನೂ ಮಳೆ ನಿರೀಕ್ಷೆಯಲ್ಲಿ ಇದ್ದೇವೆ.
ವಿ.ಡಿ.ರೂಪಾದೇವಿ , ಜಂಟಿ ಕೃಷಿ ನಿರ್ದೇಶಕಿ ಕೋಲಾರ
ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮದ ಸಮೀಪ ರೈತ ವೆಂಕಟೇಶಪ್ಪ ರಾಗಿ ಬಿತ್ತನೆ ಮಾಡಿದ್ದು ಮೊಳಕೆ ಬರುವ ಅವಧಿಯಲ್ಲಿ ಮಳೆ ಕೈಕೊಟ್ಟಿದೆ. ಹೀಗಾಗಿ ಸಂಪ್ರದಾಯದಂತೆ ಮೊಳಕೆ ಬರಿಸಲು ಕುರಿಗಳನ್ನು ಹೊಲದಲ್ಲಿ ಬಿಟ್ಟು ಓಡಾಡಿಸಿದರು
ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮದ ಸಮೀಪ ರೈತ ವೆಂಕಟೇಶಪ್ಪ ರಾಗಿ ಬಿತ್ತನೆ ಮಾಡಿದ್ದು ಮೊಳಕೆ ಬರುವ ಅವಧಿಯಲ್ಲಿ ಮಳೆ ಕೈಕೊಟ್ಟಿದೆ. ಹೀಗಾಗಿ ಸಂಪ್ರದಾಯದಂತೆ ಮೊಳಕೆ ಬರಿಸಲು ಕುರಿಗಳನ್ನು ಹೊಲದಲ್ಲಿ ಬಿಟ್ಟು ಓಡಾಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT