<p><strong>ಬೇತಮಂಗಲ</strong>: ನಲ್ಲೂರು ಗ್ರಾಮದ ಹೊರ ವಲಯದ ಪಾಲಾರ್ ಕೆರೆಯಲ್ಲಿ ವೃದ್ಧೆಯೊಬ್ಬರ ಮೃತದೇಹ ಕಂಡುಬಂದಿದೆ. </p>.<p>ನಲ್ಲೂರು ಗ್ರಾಮದ ಲಕ್ಷ್ಮಮ್ಮ ಮೃತ ವೃದ್ಧೆ ಎಂದು ಗುರುತಿಸಲಾಗಿದೆ. ಲಕ್ಷ್ಮಮ್ಮ ಅವರಿಗೆ ವಯಸ್ಸಾಗಿದ್ದು, ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. </p>.<p>ನಲ್ಲೂರು ಬಳಿಯ ದಡದಲ್ಲಿ ವೃದ್ಧ ಮಹಿಳೆಯ ಮೃತದೇಹ ನೀರಿನಲ್ಲಿ ತೇಲುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. </p>.<p>ಸ್ಥಳಕ್ಕೆ ಬಂದ ಬೇತಮಂಗಲ ಪೊಲೀಸ್ ಠಾಣೆ ಪಿಎಸ್ಐ ಗುರುರಾಜ್ ಚಿಂತಕಲ್, ಮೃತದೇಹ ಹೊರತೆಗೆಯಲು ಕ್ರಮ ಕೈಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ನಲ್ಲೂರು ಗ್ರಾಮದ ಹೊರ ವಲಯದ ಪಾಲಾರ್ ಕೆರೆಯಲ್ಲಿ ವೃದ್ಧೆಯೊಬ್ಬರ ಮೃತದೇಹ ಕಂಡುಬಂದಿದೆ. </p>.<p>ನಲ್ಲೂರು ಗ್ರಾಮದ ಲಕ್ಷ್ಮಮ್ಮ ಮೃತ ವೃದ್ಧೆ ಎಂದು ಗುರುತಿಸಲಾಗಿದೆ. ಲಕ್ಷ್ಮಮ್ಮ ಅವರಿಗೆ ವಯಸ್ಸಾಗಿದ್ದು, ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. </p>.<p>ನಲ್ಲೂರು ಬಳಿಯ ದಡದಲ್ಲಿ ವೃದ್ಧ ಮಹಿಳೆಯ ಮೃತದೇಹ ನೀರಿನಲ್ಲಿ ತೇಲುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. </p>.<p>ಸ್ಥಳಕ್ಕೆ ಬಂದ ಬೇತಮಂಗಲ ಪೊಲೀಸ್ ಠಾಣೆ ಪಿಎಸ್ಐ ಗುರುರಾಜ್ ಚಿಂತಕಲ್, ಮೃತದೇಹ ಹೊರತೆಗೆಯಲು ಕ್ರಮ ಕೈಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>