ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಬಂಗಾರಪೇಟೆಯಲ್ಲಿ ಕಾಡಾನೆ ದಾಳಿ: ಟೊಮೆಟೊ ಬೆಳೆ ನಾಶ

Published : 3 ಡಿಸೆಂಬರ್ 2025, 6:44 IST
Last Updated : 3 ಡಿಸೆಂಬರ್ 2025, 6:44 IST
ಫಾಲೋ ಮಾಡಿ
Comments
ಮಲ್ಲಪ್ಪಬೆಟ್ಟದ ತಪ್ಪಲಿನ ಕಾಡಿನಲ್ಲಿ ನಾಲ್ಕು ಆನೆಗಳು ಬೀಡು ಬಿಟ್ಟಿದ್ದು ತಮಿಳುನಾಡಿನ ಕಾಡಿಗೆ ಶೀಘ್ರ ಓಡಿಸಲು ಕ್ರಮ ಕೈಗೊಳ್ಳಲಾಗುವುದು.
– ನಾಗೇಶ್, ಉಪವಲಯ ಅರಣ್ಯಾಧಿಕಾರಿ ತೊಪ್ಪನಹಳ್ಳಿ ಉಪವಲಯ
ಟೊಮೆಟೊ ಬೆಳೆಗೆ ಉತ್ತಮ ಬೆಲೆಯಿದೆ. ಆದರೆ ಆನೆ ದಾಳಿಯಿಂದ ಬೆಳೆ ನಾಶವಾಗಿದೆ. ಇದಕ್ಕೆ ಸರ್ಕಾರದಿಂದ ಪರಿಹಾರ ಸಿಗುತ್ತದೆಯಾದರೂ ಸಕಾಲದಲ್ಲಿ ಮಾರುಕಟ್ಟೆ ಬೆಲೆಯಷ್ಟು ನೀಡುವುದಿಲ್ಲ.
– ಬಸಪ್ಪ, ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT