ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬಂಗಾರಪೇಟೆ: ಆನೆ ದಾಳಿಗೆ ಬೆಳೆ ನಾಶ

Published : 19 ಸೆಪ್ಟೆಂಬರ್ 2025, 5:16 IST
Last Updated : 19 ಸೆಪ್ಟೆಂಬರ್ 2025, 5:16 IST
ಫಾಲೋ ಮಾಡಿ
Comments
ಕಾಡಿಗೆ ಓಡಿಸಲಾಗಿದೆ
ಅರಣ್ಯ ಇಲಾಖೆಯ ಸಿಬ್ಬಂದಿ ಆನೆ ದಾಳಿ ನಿಯಂತ್ರಣಕ್ಕೆ ನಿರಂತರವಾಗಿ ತೊಡಗಿದ್ದಾರೆ. ಹಲವು ದಿನಗಳಿಂದ ಕಾಣಿಸಿಕೊಳ್ಳದ ಆನೆಗಳು ತುಳುನಾಡಿನ ಕಡೆಯಿಂದ ಒಂಟಿ ಆನೆ ಸೋಮವಾರ ರಾತ್ರಿ ಕದರಿನತ್ತ ಗ್ರಾಮದ ಬಳಿ ಕಾಣಿಸಿಕೊಂಡಿದೆ. ಈಗಾಗಲೇ ತಮಿಳುನಾಡಿನ ಕಾಡಿಗೆ ಓಡಿಸಲಾಗಿದೆ.- ನಾಗೇಶ್ ಜಿ, ಉಪ ವಲಯ ಅರಣ್ಯಾಧಿಕಾರಿ, ತೋಪ್ಪನಹಳ್ಳಿ ಅರಣ್ಯ ಉಪ ವಲಯ
ಆನೆ ಹಾವಳಿ ತೀವ್ರವಾಗಿದ್ದು, ತ್ವರಿತವಾಗಿ ಸ್ಪಂದಿಸಲು ಮತ್ತು ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ವಿಶೇಷ ಆನೆ ಕಾರ್ಯಪಡೆ ರಚಿಸಲಿ.
ಮಲ್ಲಿಕಾರ್ಜುನ ರೆಡ್ಡಿ, ಸಮಾಜ ಸೇವಕ
ಆನೆ ದಾಳಿಯಿಂದ ಬೆಳೆ ನಾಶವಾದಾಗ ಬೆಳೆ ಸಾಲ ಮತ್ತು ಜೀವನ ನಡೆಸಲು ಕಷ್ಟವಾಗುತ್ತದೆ. ಹಾಗಾಗಿ ಸರ್ಕಾರ ಆನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಲಿ
ಅಪ್ಪೋಜಿರಾವ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT