ಜೆಡಿಎಸ್ ಮುಖಂಡ ಜಿ.ಇ. ರಾಮೇಗೌಡ, ಕನ್ನಡ ಜನಶಕ್ತಿ ರಾಜ್ಯ ಘಟಕದ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷ ಅನೇಕಲ್ ಪುನೀತ್, ಸಂಘಟನಾ ಕಾರ್ಯದರ್ಶಿ ಕಲಾವಿದ ಸ್ವಾಮಿ, ಪುರಸಭೆ ಅಧ್ಯಕ್ಷ ಮುರಳೀಧರ್, ಕರವೇ ಜಿಲ್ಲಾ ಅಧ್ಯಕ್ಷ ಚಂಬೆ ರಾಜೇಶ್, ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ಸ್ಥಾಯಿಸಮಿತಿ ಅಧ್ಯಕ್ಷ ಪರಮೇಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ವಕೀಲ ಡಿ. ನಾರಾಯಣಸ್ವಾಮಿ ಹಾಜರಿದ್ದರು.