ತಾಲ್ಲೂಕಿನ ಅರಿನಾಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಅಮೃತ್ ಮಹಲ್ ಭವನ ಉದ್ಘಾಟಿಸಿ ಮಾತನಾಡಿ, ‘ರೈತರು ಹಸುಗಳ ಆರೋಗ್ಯ ತಪಾಸಣೆ ಮಾಡಿಸಬೇಕು. ಏನಾದರು ಕಾಯಿಲೆಯ ಲಕ್ಷಣ ಕಂಡು ಬಂದರೆ ಚಿಕಿತ್ಸೆ ಕೊಡಿಸಿದರೆ ಹಾಲಿನ ಇಳುವರಿ ಜತೆಗೆ, ಗುಣಮಟ್ಟವೂ ಉತ್ತಮವಾಗಿರುತ್ತದೆ’ ಎಂದು ಹೇಳಿದರು.