<p><strong>ಮಾಲೂರು</strong>: ಇತ್ತೀಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರಲ್ಲಿ ಮತ ಪಡೆದು ಅಧಿಕಾರಕ್ಕೆ ಬರುತ್ತಿರುವ ರಾಜಕೀಯ ಪಕ್ಷಗಳು ಅವರ ಆಶಯ ಈಡೇರಿಸದೆ ಸಾಮಾನ್ಯರಿಗೆ ಅನ್ಯಾಯ ಮಾಡುತ್ತಿವೆ. ಹಾಗಾಗಿ ಈ ವ್ಯವಸ್ಥೆ ನಿಯಂತ್ರಿಸಿ ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಒಂದಾಗಿ ರಾಜಕೀಯ ಚಳವಳಿ ಮಾಡಬೇಕಿದೆ ಎಂದು ನಟ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ನಡೆದ ಸಮಾನತೆ ಸಭೆಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರ ತತ್ವ, ಆಶಯ ಮತ್ತು ವಿಚಾರಗಳನ್ನು ಜನತೆಗೆ ತಿಳಿಸಿ ಸಮ ಸಮಾಜದ ನಿರ್ಮಾಣಕ್ಕೆ ಹೋರಾಟ ಮಾಡಬೇಕಿದೆ. ಇದಕ್ಕಾಗಿ ಸಭೆಯಲ್ಲಿ ಪ್ರಮುಖ 10 ಅಂಶಗಳನ್ನು ಚರ್ಚಿಸಲಾಯಿತು ಎಂದರು.</p>.<p>ಎಎಸ್ಎಸ್ಕೆ ಜಿಲ್ಲಾಧ್ಯಕ್ಷ ಕಾಂತರಾಜ್, ಕಲ್ಕೆರೆ ಮುನಿರಾಜು, ಹುಲಿಮಂಗಲ ನವೀನ್, ಶ್ರೀನಿಧಿ ಶ್ರೀನಿವಾಸ್, ಶೇಷಪ್ಪ, ತಿಮ್ಮರಾಯಪ್ಪ, ಮಧುಚಂದ್ರ, ವೀಣಾ, ಆಯೂಬ್ ಖಾನ್, ಮುರಳಿ ಮೋಹನ್, ಮಡಿವಾಳ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ಇತ್ತೀಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರಲ್ಲಿ ಮತ ಪಡೆದು ಅಧಿಕಾರಕ್ಕೆ ಬರುತ್ತಿರುವ ರಾಜಕೀಯ ಪಕ್ಷಗಳು ಅವರ ಆಶಯ ಈಡೇರಿಸದೆ ಸಾಮಾನ್ಯರಿಗೆ ಅನ್ಯಾಯ ಮಾಡುತ್ತಿವೆ. ಹಾಗಾಗಿ ಈ ವ್ಯವಸ್ಥೆ ನಿಯಂತ್ರಿಸಿ ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಒಂದಾಗಿ ರಾಜಕೀಯ ಚಳವಳಿ ಮಾಡಬೇಕಿದೆ ಎಂದು ನಟ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶುಕ್ರವಾರ ನಡೆದ ಸಮಾನತೆ ಸಭೆಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರ ತತ್ವ, ಆಶಯ ಮತ್ತು ವಿಚಾರಗಳನ್ನು ಜನತೆಗೆ ತಿಳಿಸಿ ಸಮ ಸಮಾಜದ ನಿರ್ಮಾಣಕ್ಕೆ ಹೋರಾಟ ಮಾಡಬೇಕಿದೆ. ಇದಕ್ಕಾಗಿ ಸಭೆಯಲ್ಲಿ ಪ್ರಮುಖ 10 ಅಂಶಗಳನ್ನು ಚರ್ಚಿಸಲಾಯಿತು ಎಂದರು.</p>.<p>ಎಎಸ್ಎಸ್ಕೆ ಜಿಲ್ಲಾಧ್ಯಕ್ಷ ಕಾಂತರಾಜ್, ಕಲ್ಕೆರೆ ಮುನಿರಾಜು, ಹುಲಿಮಂಗಲ ನವೀನ್, ಶ್ರೀನಿಧಿ ಶ್ರೀನಿವಾಸ್, ಶೇಷಪ್ಪ, ತಿಮ್ಮರಾಯಪ್ಪ, ಮಧುಚಂದ್ರ, ವೀಣಾ, ಆಯೂಬ್ ಖಾನ್, ಮುರಳಿ ಮೋಹನ್, ಮಡಿವಾಳ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>