ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಾಗನಾಳ ಸೋಮಣ್ಣ, ಎಂ.ಎಲ್. ಅನಿಲ್ಕುಮಾರ್ ಮಾತನಾಡಿದರು. ನಿರ್ದೇಶಕ ಕೆ.ವಿ. ದಯಾನಂದ್, ಯೂನಿಯನ್ ನಿರ್ದೇಶಕ ಚೆಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ರೆಡ್ಡಿ, ಚಂದ್ರಶೇಖರ್, ಅಣ್ಣಿಹಳ್ಳಿ ಸೊಸೈಟಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷೆ ವನಿತಾ, ಮುಖಂಡರಾದ ಅಗ್ನಿಹಳ್ಳಿ ನಾಗರಾಜ್, ನಿರ್ದೇಶಕರಾದ ಮುನಿವೆಂಕಟಪ್ಪ, ವಿ. ಬ್ಯಾಟಪ್ಪ, ವಿ. ಸುಬ್ರಮಣಿ, ಲಕ್ಷ್ಮಮ್ಮ, ಸಿಇಒ ಶ್ರೀನಿವಾಸ್ ಹಾಜರಿದ್ದರು.