‘ನವಜೀವನ ಚಾರಿಟಬಲ್ ಟ್ರಸ್ಟ್ನ ಸದಸ್ಯೆಯಾಗಿರುವ ಪಾಪಮ್ಮ ಅವರಿಗೆ ರಾಜ್ಯ ಸರ್ಕಾರ 2008ರ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರು ಇಳಿ ವಯಸ್ಸಿನಲ್ಲೂ ಸಾವಯವ ಕೃಷಿ ನಂಬಿ ದೇಶಿ ತರಕಾರಿ ಹಾಗೂ ಬೆಳೆ ಬೆಳೆಯುತ್ತಿದ್ದಾರೆ. ಬೆಳೆಗಳಿಗೆ ಬೇವು, ಹೊಂಗೆ, ಲಕ್ಕಿ ಸೊಪ್ಪು ಹಾಗೂ ಎರೆಹುಳು ಗೊಬ್ಬರಗಳನ್ನು ಸ್ವತಃ ತಯಾರಿಸುತ್ತಿದ್ದಾರೆ’ ಎಂದು ಹೇಳಿದರು.