ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಯೊಬ್ಬರೂ ಸಂವಿಧಾನ ಗೌರವಿಸಬೇಕು: ನ್ಯಾಯಾಧೀಶ ಎಚ್.ಆರ್.ದೇವರಾಜ್

Last Updated 27 ಜನವರಿ 2021, 3:42 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.

ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನ ವಕೀಲರ ಸಂಘದ ಕಚೇರಿಯನ್ನು ಉದ್ಘಾಟಿಸಲಾಯಿತು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಗಂಗಿರೆಡ್ಡಿ, ಖಜಾಂಜಿ ಟಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಟಿ.ವೆಂಕಟೇಶ್, ಕಾರ್ಯದರ್ಶಿ ರೂಪಾ, ವಕೀಲ ಶ್ರೀನಿವಾಸಗೌಡ, ಅರ್ಚನಾ, ಮುಳೀಧರ್, ಕೆ.ವಿನಯ್ ಕುಮಾರ್, ಎಂ.ಸಿ.ಶಿವಶಂಕರ್, ಮುರಳಿ, ರಾಧಾಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT