ಅಲ್ಲದೇ, ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಸದಸ್ಯ ಎ.ವಿ.ಶ್ರೀನಿವಾಸ್, ಮುಳಬಾಗಿಲು ಎಪಿಎಂಸಿ ಸದಸ್ಯ ವಿವೇಕಾನಂದ, ಮುಳಬಾಗಿಲು ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ, ಸ್ಥಳೀಯ ಮುಖಂಡರಾದ ಮಂಜು ಮತ್ತು ಶ್ರೀನಾಥ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.