ಸೋಮವಾರ, 28 ಜುಲೈ 2025
×
ADVERTISEMENT
ADVERTISEMENT

ಕೋಲಾರ: ರೈತರ ಕಾಲು ಹಿಡಿಯೋ ಪರಿಸ್ಥಿತಿ ಬರಲಿದೆ

ವೇಮಗಲ್ ಡೇರಿ ವಾರ್ಷಿಕ ಸಭೆ, ಮಳಿಗೆ ಉದ್ಘಾಟಿಸಿದ ಶಾಸಕ ಕೊತ್ತೂರು ಮಂಜುನಾಥ್‌
Published : 28 ಜುಲೈ 2025, 8:01 IST
Last Updated : 28 ಜುಲೈ 2025, 8:01 IST
ಫಾಲೋ ಮಾಡಿ
Comments
ಪ್ರತಿಯೊಂದು ಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಮಾಡಿ ಮುಂದಿನ ವರ್ಷದೊಳಗೆ ಕನಿಷ್ಠ 10 ಲಕ್ಷ ಲೀಟರ್ ಹಾಲು ಉತ್ಪಾದನೆಯ ಗುರಿಯಿದೆ
– ಕೆ.ವೈ.ನಂಜೇಗೌಡ, ಕೋಮುಲ್ ಅಧ್ಯಕ್ಷ
ಇವತ್ತು ರೈತನ ಮಗ ರೈತನಾಗುತ್ತಿಲ್ಲ. ರೈತರು ಎಂದರೆ ಸಮಾಜದಲ್ಲಿ ತಾರತಮ್ಯ ನಡೆಯುತ್ತಿದೆ. ಅವರ ಮಹತ್ವ ಅರಿತು ರೈತರ ಕಷ್ಟವನ್ನು ಯುವ ಪೀಳಿಗೆಗೆ ತಿಳಿಸಿ ಕೊಡಬೇಕು
– ಕೊತ್ತೂರು ಮಂಜುನಾಥ್‌, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT