ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಬಂಗಾರಪೇಟೆ | ಬೆಲೆ ಕುಸಿತ: ಎಲೆಕೋಸು ನಾಶಪಡಿಸಿದ ರೈತ

ಕೊಳ್ಳುವವರಿಲ್ಲದೆ ಹೊಲಕ್ಕೆ ಹೊರೆಯಾದ ಎಲೆಕೋಸು
Published : 27 ಫೆಬ್ರುವರಿ 2025, 5:26 IST
Last Updated : 27 ಫೆಬ್ರುವರಿ 2025, 5:26 IST
ಫಾಲೋ ಮಾಡಿ
Comments
ಅಧಿಕ ಉಷ್ಣಾಂಶದಿಂದ ಸಾಗಾಣಿಕೆಯ ವೇಳೆ ಕ್ಯಾಬೇಜ್‌ ಕೊಳೆತು ನಾಶವಾಗುವ ಕಾರಣ, ಇತರೆ ರಾಜ್ಯಗಳಿಗೆ ಸಾಗಾಣಿಕೆಯನ್ನು ನಿಲ್ಲಿಸಲಾಗಿದೆ. ಇದರಿಂದ ಬೇಡಿಕೆಗಿಂತ ಪೂರೈಕೆ ಅಧಿಕವಾಗಿ ರಾಜ್ಯದಲ್ಲಿ ಕ್ಯಾಬೇಜ್‌ ಬೆಲೆಯ ತೀವ್ರ ಕುಸಿತ ಕಂಡಿದೆ. ಮೇಲಿನ ಅಧಿಕಾರಿಗಳಿಗೆ ವರದಿ ನೀಡಿ, ರೈತರಿಗೆ ಪರಿಹಾರ ನೀಡಲು ಪ್ರಯತ್ನಿಸಲಾಗುವುದು.
-ಶಿವಾರೆಡ್ಡಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ
ಔಷಧಿ, ಬೀಜ, ಗೊಬ್ಬರದ ವೆಚ್ಚ ಸೇರಿ ಎಕರೆಗೆ ₹30ರಿಂದ ₹40 ಸಾವಿರ ಖರ್ಚು ಬರುತ್ತದೆ. ಎಲೆಕೋಸು ಬೆಲೆ ಕೆ.ಜಿಗೆ ₹1 ಕನಿಷ್ಠ ಬೆಲೆಗೆ ತಲುಪಿದೆ. ಕಟಾವು ಮಾಡುವ ಕೂಲಿಗೂ ಸಾಲುತ್ತಿಲ್ಲ. ಆದ್ದರಿಂದ ರೈತರು ಟ್ರ್ಯಾಕ್ಟರ್‌ಗಳನ್ನು ಬಳಸಿ ಕ್ಯಾಬೇಜ್‌ಗಳನ್ನು ಹೊಲದಲ್ಲಿಯೇ ನಾಶಪಡಿಸುತ್ತಿದ್ದಾರೆ.
-ಸುಬ್ರಮಣಿ, ಮಿಟ್ಟಹಳ್ಳಿ ರೈತ 
ಕಾಮಸಮುದ್ರ ಮುಖ್ಯ ರಸ್ತೆಯಲ್ಲಿ ಟ್ರ್ಯಾಕ್ಟರ್‌ ಬಳಸಿ ಕ್ಯಾಬೇಜ್‌ ಬೆಳೆಯನ್ನು ಹೊಲದಲ್ಲಿಯೇ ನಾಶಪಡಿಸುತ್ತಿರುವ ಮಿಟ್ಟಹಳ್ಳಿ ಗ್ರಾಮದ ರೈತ ಸುಬ್ರಮಣಿ
ಕಾಮಸಮುದ್ರ ಮುಖ್ಯ ರಸ್ತೆಯಲ್ಲಿ ಟ್ರ್ಯಾಕ್ಟರ್‌ ಬಳಸಿ ಕ್ಯಾಬೇಜ್‌ ಬೆಳೆಯನ್ನು ಹೊಲದಲ್ಲಿಯೇ ನಾಶಪಡಿಸುತ್ತಿರುವ ಮಿಟ್ಟಹಳ್ಳಿ ಗ್ರಾಮದ ರೈತ ಸುಬ್ರಮಣಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT