‘ಜಿಲ್ಲೆಯ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೆ.ಸಿ ವ್ಯಾಲಿ, ಯರಗೋಳ್ ಹಾಗೂ ಎತ್ತಿನಹೊಳೆ ಯೋಜನೆ ಜಾರಿಗೊಳಿಸಲಾಗಿದೆ. ಈ ಪೈಕಿ ಕೆ.ಸಿ ವ್ಯಾಲಿ ಯೋಜನೆ ಮಾತ್ರ ಪೂರ್ಣಗೊಂಡು ಜಿಲ್ಲೆಯ ಕೆರೆಗಳಿಗೆ ನೀರು ಹರಿದು ಬರುತ್ತಿದೆ. ಎತ್ತಿನಹೊಳೆ ಹಾಗೂ ಯರಗೋಳ್ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ’ ಎಂದು ಹೇಳಿದರು.