ಜಿಲ್ಲಾ ಹಿಂದಿ ಶಿಕ್ಷಕರ ಸಂಘವು ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿದ 12 ಶಿಕ್ಷಕರಿಗೆ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಇಷ್ಟು ದಿನ ಹೆಚ್ಚಾಗಿ ಶೈಕ್ಷಣಿಕ ಕಾರ್ಯದಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಿದ್ದೀರಿ. ಇದೀಗ ಆಡಳಿತದ ಹೊಣೆಯೂ ಬಂದಿದೆ. ಕಾರ್ಯ ನಿರ್ವಹಣೆ ವೇಳೆ ಇಲಾಖೆ ನಿಯಮಗಳ ಪಾಲನೆಗೆ ಒತ್ತು ಕೊಡಿ’ ಎಂದು ಕಿವಿಮಾತು ಹೇಳಿದರು.