ಪಾಂಡುರಂಗ, ಸುಬ್ರಮಣಿ ಎಂಬುವರಿಗೂ ಗಾಯಗಳಾಗಿದ್ದು, ಮೂವರನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಾಗಿಸಿದೆ. ವಿಠೋಬ ಅಪಾಯದಿಂದ ಪಾರಾಗಿದ್ದಾರೆ. ಇವರುಕಾಂಗ್ರೆಸ್ನಲ್ಲಿ ಗುರುತಿಸಿ ಕೊಂಡಿದ್ದರು. ವಿಠೋಬ ಎಂಬುವರು ಬೆಳಿಗ್ಗೆ ಹಾಲು ತಂದಾಗ ಡೇರಿ ನಿರ್ದೇಶಕ ಮಂಜುನಾಥ್, ಹೂವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿಗೆ ನೀಡಿದ್ದಾರೆ. ಹಾಲಿನ ಗುಣಮಟ್ಟ ಸರಿ ಇಲ್ಲ ಎಂದು ಮಂಜುನಾಥ್ ಹೇಳಿದ್ದಕ್ಕೆ ಮಾತಿನ ಚಕಮಕಿ ಆರಂಭವಾಗಿ ಘರ್ಷಣೆ ನಡೆದಿದೆ.