‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೀನು ಸಾಕಾಣಿಕೆಯನ್ನು ಮೂರು ಹಂತವಾಗಿ ವಿಂಗಡಿಸಿದ್ದು, ಕೋಲಾರ ಜಿಲ್ಲೆಯಲ್ಲಿ ಮಾರ್ಕಂಡೇಯ ಜಲಾಶಯ ಬಳಿ ಪ್ರೊಡಕ್ಷನ್ ಫಾರಂಅನ್ನು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನರ್ಸಿಂಗ್ಅನ್ನು, ಗೌರಿಬಿದನೂರು ತಾಲ್ಲೂಕಿನ ತಿಪ್ಪಗಾನಹಳ್ಳಿಯಲ್ಲಿ ರೇರಿಂಗನ್ನು ನಡೆಸಲಾಗುತ್ತಿದೆ. ಈ ಮೂರು ಹಂತಗಳು ಎರಡೂ ಜಿಲ್ಲೆಗಳಲ್ಲಿ ಸೇರಿ ನಡೆಸಲಾಗುತ್ತಿದೆ. ಈ ಮೂರು ಹಂತ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ನಡೆಯಬೇಕು’ ಎಂದು ಆಗ್ರಹಿಸಿದರು.