‘ಸರ್ಕಾರ ಇನ್ನೂ ಸಂಪೂರ್ಣವಾಗಿ ರಚನೆಯಾಗಿಲ್ಲ. ಆದರೆ, ಪ್ರತಿನಿತ್ಯ ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಇದು ಸರಿಯಲ್ಲ. ಯಾವುದೇ ಪಕ್ಷ ಸರ್ಕಾರ ರಚಿಸಿದಾಗ ತನಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳುವುದು ಸಹಜ. ಆದರೆ, ಪೂರ್ಣ ಪ್ರಮಾಣದ ಸರ್ಕಾರ ರಚನೆಗೂ ಮುನ್ನವೇ ಯಡಿಯೂರಪ್ಪ ಅವರು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ’ ಎಂದು ಟೀಕಿಸಿದರು.