ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮುಂಜಾನೆ 3 ಗಂಟೆಯಿಂದ ಅರಣ್ಯ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ

Published 23 ಆಗಸ್ಟ್ 2023, 4:13 IST
Last Updated 23 ಆಗಸ್ಟ್ 2023, 4:13 IST
ಅಕ್ಷರ ಗಾತ್ರ

ಕೋಲಾರ: ಡಿಸಿಎಫ್ ವಿ.ಏಡುಕೊಂಡಲು ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆ ಸುತ್ತಮುತ್ತ 120 ಎಕರೆಗಳಷ್ಟು ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ.

ಪೊಲೀಸರ ರಕ್ಷಣೆಯೊಂದಿಗೆ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ 20 ಜೆಸಿಬಿ ಬಳಸಿ ಮುಂಜಾನೆ 3 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸುಮಾರು 3 ಸಾವಿರ ಎಕರೆ ಅರಣ್ಯ ಪ್ರದೇಶ ಒತ್ತುವರಿ ಆರೋಪವಿದೆ. 15 ವರ್ಷಗಳ ನಂತರ ದೊಡ್ಡ ಕಾರ್ಯಾಚರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT